Categories
General

Bhagavatgeeta Saara – by Vyasarajaru

llಹರೇ ಶ್ರೀನಿವಾಸll llಶ್ರೀ ವ್ಯಾಸರಾಜರು ರಚಿಸಿದ ಶ್ರೀ ಭಗವದ್ಗೀತಾ ಸಾರll ಕೇಳಯ್ಯ ಎನ್ನ ಮಾತು ಪಾರ್ಥನೆ ಗೀತಾದಾರ್ಥನೆll ಕುರುಕ್ಷೇತ್ರದಿ ಎನ್ನವರು ಪಾಂಡವರುl ಪೇಳೋ ಸಂಜಯ ಏನು ಮಾಡುವರು ಕೂಡಿ l ಕೇಳಯ್ಯ ಅರಸನೆ ನೋಡಿ ಪಾಂಡವರ ಸೇನಾl ಮಾತನಾಡಿದ ನಿನ್ನ ಸುತ ದ್ರೋಣ ಗಿಂತುll ಕೇಳಿದ ಪಾರ್ಥನು ಕುರು ದಂಡ ರಣದಲಿ ಚಂಡ l ಗಾಂಢೀವ ಕರದಂಡll ಅಚ್ಯುತ ಪಿಡಿ ರಥ ನಡೆ ಮುಂದೆl ಬಹುತ್ವರದಿಂದl ನೋಡುವೆ ನೇತ್ರದಿಂದll ಗುರು ಹಿರಿಯ ಕೂಡ ಯಾಕೆಂದ l ಯುದ್ಧ […]